ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ
ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ ಕಾರ್ಕಳದಲ್ಲಿ ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ.
ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.
ಕಾರ್ಕಳದಲ್ಲಿ ಡಿವೈಎಸ್’ಪಿ ಯಾಗಿದ್ದ ಅರವಿಂದ್ ಕಲಗುಜ್ಜಿ ಅವರನ್ನು ತೀರ್ಥಹಳ್ಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದ್ದು ಶೀಘ್ರದಲ್ಲಿಯೇ ಚಾರ್ಜ್ ಸ್ವೀಕರಿಸಲಿದ್ದಾರೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…