SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು
ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ.
ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು.
ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು ಮಾಲತೇಶ ಅವರು ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ಹಲ್ಲೆ ನಡೆಸಿದ್ದರು.
ತಕ್ಷಣ ರಾಜು ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಸಂಬಂಧ ಶನಿವಾರ ಗಣೇಶ್ ಎಂಬವರು ನೀಡಿದ ದೂರಿನನ್ವಯ ಸಾಗರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ. ಸದ್ಯ ಆರೋಪಿಯೊಬ್ಬರನ್ನು ವಶಕ್ಕೆ ಪಡೆದಿರುವ ಮಾಹಿತಿಯಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…