ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು
ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ.
ಗಗನಶ್ರೀ(24) ನೇಣಿಗೆ ಶರಾಣದ ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ.
ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ ಗಗನಶ್ರೀ ಮತ್ತು ಸಂದೀಪನಿಗೆ ಒಂದು ಹೆಣ್ಣುಮಗುವಿದೆ. ನಿನ್ನೆ ನೇಣುಬಿಗಿದುಕೊಂಡಾಗ ಪತಿಯೇ ಆಸ್ಪತ್ರೆಗೆ ತಂದು ದಾಖಲಿಸಿದ್ದಾನೆ. ಮನೆಯೆಲ್ಲ ಬಟ್ಟೆಗಳು ಹರಡಿವೆ. ಸಂದೀಪನೇ ಆಕೆಯನ್ನು ಮೆಗ್ಗಾನ್ ಗೆ ಕರೆತಂದಿದ್ದಾನೆ.
ಪತಿಯೇ ಆಕೆಯ ಆತ್ಮಹತ್ಯೆಗೆ ಕಾರಣ ಎಂದು ಮೃತ ಗಗನಶ್ರೀಯ ಕುಟುಂಬ ಆರೋಪಿಸಿದೆ. ಗಗನಶ್ರೀ ಬಿಎಸ್ಸಿ ಪದವೀಧರೆಯಾಗಿದ್ದಳು. ಪ್ರಕರಣ ವಿನೋಬ ನಗರ ಠಾಣೆಯಲ್ಲಿ ದಾಖಲಾಗಿದೆ.
Married woman hangs herself – Family members suspect murder
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…