
ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು
ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…