ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…

Read More

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ

ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ,…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ…

Read More