ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ ಸಾಗರ : ಸಂಜೆ ವೇಳೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ವೃದ್ದೆಯ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯನ್ನು, ಘಟನೆ ನಡೆದ 24 ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸಫಲರಾಗಿದ್ದಾರೆ. ಸಾಗರ ತಾಲೂಕು ಶೆಡ್ತಿಕೆರೆ ಗ್ರಾಮದ ನಿವಾಸಿ, ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ರವಿಕುಮಾರ್ ಸಿ (39) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ ಕಳವು…

Read More

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!

ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…

Read More

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶಕ್ಕೆ ನಿರ್ಬಂಧ ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಶಿವಮೊಗ್ಗ ಪ್ರವೇಶಕ್ಕೆ ಅನುಮತಿ ನಿರಾಕಾರಿಸಲಾಗಿದೆ.ಅವರನ್ನು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶಿವಮೊಗ್ಗದಲ್ಲಿ ಇವತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7…

Read More