ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು
ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ದನವೊಂದು ದಿಢೀರ್ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್ ವಾಹನ ಬ್ರೇಕ್ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ ಮತ್ತೊಂದು ಕಾರು ಸ್ವಾಮೀಜಿ ಇದ್ದ ಕಾರಿಗೆ ಅಪ್ಪಳಿಸಿದೆ. ಮೂರು ವಾಹನಗಳು ಜಖಂ ಆಗಿವೆ.
ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಚಿಕ್ಕಮಗಳೂರಿನಿಂದ ಶಿರಸಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಶ್ರೀಗಳು ಮತ್ತು ಕಾರಿನಲ್ಲಿದ್ದ ಉಳಿದವರು ಪಾರಾಗಿದ್ದಾರೆ.
ಶ್ರೀಗಳು ಬದಲಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದರು ಎಂದು ತಿಳಿದು ಬಂದಿದೆ.
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…
ಹಿಟ್ ಅಂಡ್ ರನ್; ಬೈಕ್ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…