HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ
ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ , ಒಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿತ್ತು ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳ ಪರಿಶೀಲನೆ ನಡೆದಿದ್ದಾರೆ.
ಮಳೆಯಿಂದ ನೆಲಕ್ಕುರುಳಿರು ವಿದ್ಯುತ್ ಕಂಬ ಹಾಗೂ ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚಿಸಿದ್ದಾರೆ.
ಶಾಸಕ ಬೇಳೂರು ಗೋಪಾಲಕೃಷ್ಣ ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳುತಿದ್ದು ಗುರುವಾರ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…