RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!? ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು. ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ…

Read More

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ  ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು  ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು  ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. A woman has died in a head-on collision between two bikes. ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ  ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು  ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು. ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು  ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು. ಮಗನ ವಿವಾಹಕ್ಕೆ   ಕೋಣಂದೂರು ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ…

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More