ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!
ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ ಇರುವುದು ಬಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಈ ಘಟನೆ ನಡೆದಿದೆ. ಕಾಲೇಜೊಂದರ ವಿದ್ಯಾರ್ಥಿನಿ ಸೈಯದ್ ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದಾನೆ ಎನ್ನಲಾಗಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿದೆ.
ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.ಇದರಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯದ್ ಮೇಲೆ ಹಲ್ಲೆ ನಡೆಸಿ ಆತನ ಮೊಬೈಲ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹಲವು ಅಶ್ಲೀಲ ವಿಡಿಯೋ ಪತ್ತೆಯಾಗಿದೆ.
ಕಾರ್ಕಳ ನಿವಾಸಿ ವಿದ್ಯಾರ್ಥಿ ಸಯ್ಯದ್ (24) ಕಬ್ಬಡ್ಡಿ ಆಟಗಾರನಾಗಿದ್ದನು. ಈತ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿ ಸಿಕ್ಕಿಬಿದ್ದಿದ್ದಾನೆ. ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…