ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು ಬಿ ಆರ್ ಜಯಂತ್ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಚಂದ್ರಪ್ಪ ಕಲಸೆ, ಹೊಸನಗರ ಬ್ಲಾಕ್ ಅಧ್ಯಕ್ಷರು ಚಂದ್ರಮೌಳಿ , ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷರು ಮಹೇಂದ್ರ ಬುಕ್ಕಿವರೆ, ಸಾಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಸದ್ದಾಂ ದೊಡ್ಮನೆ , ಹೊಸನಗರ ಗ್ಯಾರಂಟಿ ಸಮಿತಿ ಅಧ್ಯಕ್ಷರು ಚಿದಂಬರ್ , ಸಾಗರ ನಗರ ಅಧ್ಯಕ್ಷರು ಸುರೇಶ್ ಬಾಬಣ್ಣ ,ಸಾಗರ ಎನ್ ಎಸ್ ಯು ಐ ಅಧ್ಯಕ್ಷ ಚಿನ್ಮಯ್ , ಯುವ ಮುಖಂಡರಾದ ಮನೋಜ್ , ಸಾಗರ ನಗರ ಮಹಿಳಾ ಅಧ್ಯಕ್ಷರು ಕು.ಉಷಾ ಸಾಗರ ತಾಲೂಕು ಪರಿಶಿಷ್ಟ ಜಾತಿ ತಾಲೂಕ ಅಧ್ಯಕ್ಷರು ಸೋಮಶೇಖರ್. ನಗರ ಪರಿಶಿಷ್ಟ ಜಾತಿ ಅಧ್ಯಕ್ಷರು ಎಲ್ ಚಂದ್ರಪ್ಪ. ತಾಲ್ಲೂಕು ಅಲ್ಪ ಸಂಖ್ಯಾತರ ಘಟಕ ಕಬೀರ್ ಚಿಪ್ಲಿ. ನಗರ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷರು ಅಜಿಮ್ ಕೆ. ನಗರ ಸಭಾ ಸದಸ್ಯರು. ಸಮಿತಿ ಯ ಸದಸ್ಯರು ಮುಖಂಡರು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…