ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !
ಶಿವಮೊಗ್ಗ, ಏಪ್ರಿಲ್ 24, : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ.
ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡಕೈ ಮುಂಗೈ ಮೇಲೆ ಇಂಗ್ಲೀಷ್ ಅಕ್ಷರದಲ್ಲಿ MOM DAD ಮತ್ತು Priya ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾಳೆ. ಕನ್ನಡ ಮಾತನಾಡಲು, ಓದಲು ಬರೆಯಲು ಬಲ್ಲವಳಾಗಿದ್ದು, ಮನೆಯಿಂದ ಹೋಗುವಾಗ ಗುಲಾಬಿ ಬಣ್ಣದ ಚೂಡಿದಾರ ಧರಿಸಿರುತ್ತಾಳೆ.
ಈ ಯುವತಿ ಪತ್ತೆಯಾದಲ್ಲಿ ಶಿವಮೊಗ್ಗಜಿಲ್ಲೆ :- 08182-261400, ತೀರ್ಥಹಳ್ಳಿ :- 08181 – 220388, ಮಾಳೂರು :- 9480803333, ಆಗುಂಬೆ :- 9480803314 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…