ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ
ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಮಂಜುನಾಥ್ ರಾವ್ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು.
ಅವರ ನೋವು ನಮಗೆಲ್ಲ ಗೊತ್ತಿದೆ. ಅವರ ಜೊತೆ ದೇಶವೇ ಇದೆ. ಇಂತಹ ಘಟನೆ ಯಾರಿಗೂ ಆಗಬಾರದು. ಅ ಸಂದರ್ಭದಲ್ಲಿ ಸಹೋದರಿ ಪಲ್ಲವಿ ಧೈರ್ಯ ತೋರಿದ್ದಾರೆ. ಇಡೀ ದೇಶದ ಜನತೆ ಇವತ್ತು ಕೇಂದ್ರದ ಜೊತೆ ಇದ್ದಾರೆ. ದೇಶವನ್ನು ದುರ್ಬಲಗೊಳಿಸುವ ಕೆಲಸವನ್ನು ಭಯೋತ್ಪಾದಕರು ಮಾಡ್ತಿದ್ದಾರೆ. ಅವರನ್ನು ಮಟ್ಟ ಹಾಕುವ ಕೆಲಸವನ್ನು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕೇಂದ್ರದ ಜೊತೆ ಎಲ್ಲರೂ ಇರಬೇಕು. ರಾಜಕೀಯವನ್ನು ಬದಿಗಿಟ್ಟು, ಎಲ್ಲರೂ ಜೊತೆಗಿರಬೇಕು. ನೈತಿಕವಾಗಿ ದೇಶದಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.
ಸರ್ಕಾರ ಪರಿಹಾರ ಘೋಷಿಸಿದ್ದು ಇದರ ಬಗ್ಗೆ ಪುನರ್ ಪರಿಶೀಲಿಸುವುದಾಗಿ ಹೇಳಿದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…