ಪುತ್ರನ ವಿವಾಹಕ್ಕೆ ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ ಶ್ರೀಗಳಿಗೆ ಅಹ್ವಾನ ನೀಡಿದ ಸಂಸದ ಬಿ.ವೈ.ರಾಘವೇಂದ್ರ
ಪುತ್ರನ ವಿವಾಹಕ್ಕೆ ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ ಸಂಸದ ಬಿ.ವೈ.ರಾಘವೇಂದ್ರ
ರಿಪ್ಪನ್ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು.
ರಿಪ್ಪನ್ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರನ್ನು ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ವಿವಾಹ ಸಮಾರಂಭಕ್ಕೆ ಅಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಕೋಣಂದೂರು ಬೃಹನ್ಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು ಸನ್ಮಾನಿಸಿ ಆಶೀರ್ವದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೋಣಂದೂರು ಕೆ.ಆರ್.ಪ್ರಕಾಶ,ಕುಕ್ಕೆ ಪ್ರಶಾಂತ,ತಾಲ್ಲೂಕ್ ಪಂಚಾಯಿತ್ ಮಾಜಿ ಅಧ್ಯಕ್ಷ ವೀರೇಶ ಅಲುವಳ್ಳಿ, ಶಶಿಕುಮಾರ ಕೋಟೆಗದ್ದೆ, ನಾಗಾರ್ಜುನಸ್ವಾಮಿ ಇನ್ನಿತರರು ಹಾಜರಿದ್ದರು.
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…
ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…