Headlines

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ! ಶಿವಮೊಗ್ಗ, ಏಪ್ರಿಲ್ 24,  : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ. ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ,…

Read More

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ  ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸಾವು , ಮೂವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಮೂವರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ…

Read More

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ…

Read More

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ

Kashmira Terrorist Attack: ಮಂಜುನಾಥ್‌ ರಾವ್ ಪಾರ್ಥಿವ ಶರೀರ ತಡರಾತ್ರಿ ಶಿವಮೊಗ್ಗಕ್ಕೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವ ಪ್ರಕ್ರಿಯೆ ಪ್ರಾರಂಭವಾಗಿದೆ. ನವದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಮಂಜುನಾಥ್ ರಾವ್ ಪಾರ್ಥಿವ ಶರೀರವನ್ನು ಕಳಿಸುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದ್ದು, ಬುಧವಾರ ತಡರಾತ್ರಿ ಪಾರ್ಥಿವ ಶರೀರ ಬೆಂಗಳೂರು ನಗರಕ್ಕೆ ಬರಲಿದೆ. ಬಳಿಕ ರಸ್ತೆ ಮೂಲಕ ಶಿವಮೊಗ್ಗಕ್ಕೆ ತಲುಪಲಿದೆ.ಪಹಲ್ಗಾಮ್‌ ಉಗ್ರರ…

Read More