Headlines

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಶ್ವೇತಾ ಆಚಾರ್ಯ ಮೇಲೆ ಎಫ್ಐಆರ್ ದಾಖಲು

ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ಬ್ಯೂಟಿಪಾರ್ಲರ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ಆರೋಪ – ಎಫ್ಐಆರ್ ದಾಖಲು ರಿಪ್ಪನ್ ಪೇಟೆ : ಕ್ಷುಲ್ಲಕ ವಿಚಾರಕ್ಕೆ ಬ್ಯೂಟಿ ಪಾರ್ಲರ್ ಗೆ ನುಗ್ಗಿ ಮಾಲೀಕಳ ಮೇಲೆ ಹಲ್ಲೆ ಮಾಡಿ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆಯ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾಗರ ರಸ್ತೆ ನಿವಾಸಿ ಶ್ವೇತಾ ಆಚಾರ್ಯ ವಿರುದ್ಸ ಪ್ರಕರಣ ದಾಖಲಾಗಿದೆ.ತೀರ್ಥಹಳ್ಳಿ ರಸ್ತೆ ನಿವಾಸಿ…

Read More

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ

“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು.  ಸಮ ಸಮಾಜ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ

HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ ಹೊಸನಗರ ಹಾಗೂ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ‌. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ‌. ಸಂತಾಪ : ಕರುಣಾಕರ್ ನಿಧನದ…

Read More

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ರಿಪ್ಪನ್‌ಪೇಟೆ;-ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ನನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಆನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೆಲ್ಯೂಟ್ ಎನ್ನುವ ಮೂಲಕ  ಪೊಲೀಸ್…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ಹಳ್ಳಿಕೆರೆಯಲ್ಲಿ  ಮೀನು ಬೇಟೆ ಸಂಭ್ರಮ

ಹಳ್ಳಿಕೆರೆಯಲ್ಲಿ  ಮೀನು ಬೇಟೆ ಸಂಭ್ರಮ ಸೊರಬ: ಪುರಸಭೆ ವ್ಯಾಪ್ತಿಯ ಕೊಡಕಣಿ ಗ್ರಾಮದ ಹಳ್ಳಿಕೆರೆಯಲ್ಲಿ ಮಂಗಳವಾರ ಮೀನು ಬೇಟೆ ಸಂಭ್ರಮದಿಂದ ಜರುಗಿತು. ಗ್ರಾಮಸ್ಥರು ಹಿರಿಯರು, ಕಿರಿಯರೆನ್ನದೆ ಕೆರೆ ಬೇಟೆಯಲ್ಲಿ ಪಾಲ್ಗೊಂಡಿದ್ದರು. ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ಕೆರೆಗಳನ್ನು ಹೊಂದಿರುವ ತಾಲೂಕಿನಲ್ಲಿ ಕೆರೆ ಬೇಟೆ ವಿಶೇಷವಾಗಿ ನಡೆಯುತ್ತದೆ. ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಪಾಲ್ಗೊಳ್ಳುವವರು ಏಕ ಕಾಲದಲ್ಲಿ ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ನಂತರ…

Read More

ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ….

Read More