RIPPONPETE | ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್” ಲೋಕಾರ್ಪಣೆ
ರಿಪ್ಪನ್ ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸುಸಜ್ಜಿತ ಮದುವೆ ಸಭಾಂಗಣ “ಎಸ್ ಆರ್ ಕನ್ವೆನ್ಷನ್ ಹಾಲ್ ” ನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರೂ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು.
ಎಸ್ ಆರ್ ಗ್ರೂಪ್ಸ್ ನ ಮಾಲೀಕರರಾದ ಆರ್ ರವಿಚಂದ್ರ ಮಾಲೀಕತ್ವದ ಎಸ್ ಆರ್ ಕನ್ವೆನ್ಷನ್ ಹಾಲ್ ನ್ನು ಟೇಪ್ ಕತ್ತರಿಸುವ ಮೂಲಕ ಶಾಸಕ ಗೋಪಾಲಕೃಷ್ಣ ಉದ್ಘಾಟಿಸಿ ನಂತರ ಮಾಲೀಕರಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕರಾದ ಆರಗ ಜ್ಞಾನೇಂದ್ರ , ತಹಶೀಲ್ದಾರ್ ರಶ್ಮಿ ಹಾಲೇಶ್ , ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ , ಜೆಡಿಎಸ್ ರಾಜ್ಯ ಮುಖಂಡರಾದ ಆರ್ ಎ ಚಾಬುಸಾಬ್ , ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ , ಮುಖಂಡರಾದ ಮಧುಸೂಧನ್ , ಉಬೇದುಲ್ಲಾ ಷರೀಫ್ , ಆಸೀಫ಼್ ಭಾಷಾ , ರವೀಂದ್ರ ಕೆರೆಹಳ್ಳಿ , ಮಂಜು ಸಣ್ಣಕ್ಕಿ , ನಿರೂಪ್ ಕುಮಾರ್ , ಗಣಪತಿ ಗವಟೂರು , ವಿಜಯ್ ಮಳವಳ್ಳಿ , ನಿರುಪಮಾ ರಾಕೇಶ್ , ಸಾರಾಭಿ ಹೈದರ್ ಹಾಗೂ ಇನ್ನಿತರರಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…