ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು
ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ.
ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು ಡಿಎಸ್ಬಿ ಬ್ರಾಂಚ್ ಗೆ ವರದಿ ಮಾಡಿಕೊಳ್ಳುವಂತೆ ಚಂದ್ರಕಲಾಗೆ ಸೂಚಿಸಿದ್ದರು.
ಇದೇ ವೇಳೆ ಸೂಕ್ತ ಶಿಸ್ತು ಕ್ರಮಕ್ಕೂ ಸಹ ಐಜಿಪಿಗೆ ಶಿಫಾರಸು ಮಾಡಿದ್ದರು ಎಂದು ತಿಳಿದು ಬಂದಿದೆ. ಎಸ್ಪಿ ಶಿಫಾರಸಿನ ಹಿನ್ನೆಲೆಯಲ್ಲಿ ಚಂದ್ರಕಲಾರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ ಆದೇಶಿಸಿರುವುದಾಗಿ ತಿಳಿದು ಬಂದಿದೆ.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…