ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು
ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ.
ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು ಡಿಎಸ್ಬಿ ಬ್ರಾಂಚ್ ಗೆ ವರದಿ ಮಾಡಿಕೊಳ್ಳುವಂತೆ ಚಂದ್ರಕಲಾಗೆ ಸೂಚಿಸಿದ್ದರು.
ಇದೇ ವೇಳೆ ಸೂಕ್ತ ಶಿಸ್ತು ಕ್ರಮಕ್ಕೂ ಸಹ ಐಜಿಪಿಗೆ ಶಿಫಾರಸು ಮಾಡಿದ್ದರು ಎಂದು ತಿಳಿದು ಬಂದಿದೆ. ಎಸ್ಪಿ ಶಿಫಾರಸಿನ ಹಿನ್ನೆಲೆಯಲ್ಲಿ ಚಂದ್ರಕಲಾರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ ಆದೇಶಿಸಿರುವುದಾಗಿ ತಿಳಿದು ಬಂದಿದೆ.
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…