Headlines

ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ

ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ Woman boards early morning bus – shock awaits her after walking a short Woman boards early morning bus – shock awaits her after walking a short distance ಶಿವಮೊಗ್ಗ: ಬೆಳಗಿನ ಜಾವ ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬಂಗಾರದ ನೆಕ್ಲೇಸ್‌  ಇದ್ದ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕೃತ್ಯ…

Read More

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More