ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್
112 police nab two thieves who snatched mobile phones and ran
112 police nab two thieves who snatched mobile phones and ran away
ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ ಅವರು ಇನ್ನೊಬ್ಬ ವ್ಯಕ್ತಿಯ ಸಹಾಯದಿಂದ 112 ಪೊಲೀಸರಿಗೆ ಕರೆ ಮಾಡಿ ತಮ್ಮ ಮೊಬೈಲ್ ಕಸಿದುಕೊಂಡು ಹೋಗಿರುವ ಬಗ್ಗೆ ದೂರು ಕೊಟ್ಟಿದ್ದರು.
ವಿಷಯ ತಿಳಿದ ಪೊಲೀಸರು ಆರೋಪಿಗಳ ಜಾಡು ಹಿಡಿಯಲು ಆರಂಭಿಸಿದ್ದರು. ಟವರ್ ಲೊಕೆಷನ್ ಹಾಗೂ ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ಆರೋಪಿಗಳಿಬ್ಬರನ್ನು ಹಿಡಿದಿದ್ದಾರೆ.
ಘಟನೆ ನಡೆದು ಕೆಲವೇ ಹೊತ್ತಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.. ಈ ಇಬ್ಬರು ಆರೋಪಿಗಳು ಶಿವಮೊಗ್ಗದ ಜಕಾತಿಕೊಪ್ಪದವರು ಎನ್ನಲಾಗಿದೆ. ಪೊಲೀಸರು ಆರೋಪಿಗಳಿಬ್ಬರ ಹಿನ್ನೆಲೆಯ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…