ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ
ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ
ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ
ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ.
ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ.
ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ ಲಾರಿ ಹುಲಿಕಲ್ ಘಾಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ವರಾಹಿ ನದಿಗೆ ಇಳಿಸಿದ್ದಾನೆ.
ಸಧ್ಯಕ್ಕೆ ಚಾಲಕ ಇಬ್ರಾಹಿಂ ಪ್ರಾಣಾಪಾಯದಿಂದ ಬಜಾವ್ ಆಗಿದ್ದಾನೆ.
ಲಾರಿ ಸಂಪೂರ್ಣ ನದಿಗೆ ಉರುಳಿಬಿದ್ದು ಮುಳುಗಿಹೋಗಿದೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…