ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು
ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು
ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು
ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ.
ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ.
ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ ಹೋಗಿದ್ದನು. ಈ ವೇಳೆ ಮಿಸ್ ಫೈರ್ ಆಗಿ ಗುಂಡು ಗೌತಮ್ ಗೆ ತಗುಲಿದ ಪರಿಣಾಮ ಆತ ಮೃತಪಟ್ಟಿದ್ದಾನೆ.
ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…