RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ
ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ.
ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು ಆಗದೇ ಕಳೆ ಬೇಸತ್ತಿದ್ದರು. ಇಂದು ಬೆಳಿಗ್ಗೆ 6 ಗಂಟೆಯಿಂದ ಮನೆ ಪಕ್ಕದಲ್ಲಿರುವ ಹಳೆ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಾರೆ ಕೂಡಲೇ ಅವರನ್ನು ಆನಂದಪುರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ್ ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ ಆದರೆ ಚಿಕಿತ್ಸೆ ಫಲಿಸದೇ ಇಂದು 11.30 ಕ್ಕೆ ಮೃತಪಟ್ಟಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…