ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
Gold ornaments worth Rs 5 lakh stolen from Kalyana Mantapa
Gold ornaments worth Rs 5 lakh stolen from Kalyana Mantapa
ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ.
ಅರಸೀಕೆರೆಯ ಮೆಹಬೂಬ ಪಾಷಾ ಅವರ ಕುಟುಂಬ, ಸಂಬಂಧಿಯ ಮದುವೆಗೆ ಬಂದಿದ್ದರು. ಕಲ್ಯಾಣ ಮಂಟಪದ ಕೊಠಡಿಯಲ್ಲಿ ಬ್ಯಾಗ್ಗಳನ್ನು ಇರಿಸಿ, ಸಭಾಂಗಣಕ್ಕೆ ತೆರಳಿದ್ದರು. ರಾತ್ರಿ ಕೊಠಡಿಗೆ ಹಿಂತಿರುಗಿದಾಗ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಬಂಗಾರದ ಮಾಂಗಲ್ಯ ಸರ, ಚಿನ್ನದ ಸರ ಮತ್ತು ಪೆಂಡೆಂಟ್, ಉಂಗುರಗಳು, ಮಕ್ಕಳ ಉಂಗುರಗಳು, ಕಿವಿ ಓಲೆಗಳು ಸೇರಿ ಒಟ್ಟು 71 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
4.97 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…