ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ವೈದ್ಯ ಗೋಪಾಲ್ ಜಿ.ಹರಿಗಿ ಬಂಧಿತ ವೈದ್ಯ. ಸತೀಶ್ ಮಂಚಿ ಎಂಬುವರ ಶವ ಪರೀಕ್ಷೆ ವರದಿ ನೀಡುವುದಕ್ಕೆ ತಾಲ್ಲೂಕಿನ ಕಪ್ಪನಹಳ್ಳಿ ಗ್ರಾಮದ ಎನ್.ವೈ.ಸುನೀಲ್ ಅರ್ಜಿ ಸಲ್ಲಿಸಿದ್ದರು.
ವರದಿ ನೀಡುವುದಕ್ಕೆ ವೈದ್ಯರು ₹ 20,000 ಲಂಚದ ಬೇಡಿಕೆ ಇಟ್ಟಿದ್ದರು. ಹಣ ನೀಡುವಾಗ ವೈದ್ಯರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಗುರುರಾಜ್, ಯೋಗೀಶ್, ಮಂಜುನಾಥ್, ಸುರೇಂದ್ರ, ಚನ್ನೇಶ್, ದೇವರಾಜ್ ಇತರೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್ಪೇಟೆ ಪೊಲೀಸ್ ಜೀಪ್ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…