ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ
ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ವೈದ್ಯ ಗೋಪಾಲ್ ಜಿ.ಹರಿಗಿ ಬಂಧಿತ ವೈದ್ಯ. ಸತೀಶ್ ಮಂಚಿ ಎಂಬುವರ ಶವ ಪರೀಕ್ಷೆ ವರದಿ ನೀಡುವುದಕ್ಕೆ ತಾಲ್ಲೂಕಿನ ಕಪ್ಪನಹಳ್ಳಿ ಗ್ರಾಮದ ಎನ್.ವೈ.ಸುನೀಲ್ ಅರ್ಜಿ ಸಲ್ಲಿಸಿದ್ದರು.
ವರದಿ ನೀಡುವುದಕ್ಕೆ ವೈದ್ಯರು ₹ 20,000 ಲಂಚದ ಬೇಡಿಕೆ ಇಟ್ಟಿದ್ದರು. ಹಣ ನೀಡುವಾಗ ವೈದ್ಯರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಗುರುರಾಜ್, ಯೋಗೀಶ್, ಮಂಜುನಾಥ್, ಸುರೇಂದ್ರ, ಚನ್ನೇಶ್, ದೇವರಾಜ್ ಇತರೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…