Headlines

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ. ಎಲ್ಲೆಲ್ಲಿ ವಿದ್ಯುತ್…

Read More

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ

ಭಗವದ್ಗೀತೆ ಗ್ರಂಥವನ್ನು ಹಂಚುವ ಮೂಲಕ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಯುವ ಉದ್ಯಮಿ ರಿಪ್ಪನ್ ಪೇಟೆ : ತಮ್ಮ ಪುತ್ರನ ಹುಟ್ಟುಹಬ್ಬ ಕಾರ್ಯಕ್ರಮವನ್ನು ಪಟ್ಟಣದ ಯುವ ಉದ್ಯಮಿಯೊಬ್ಬರು ವಿಭಿನ್ನವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೌದು ರಿಪ್ಪನ್ ಪೇಟೆಯ ಯುವ ಉದ್ಯಮಿ , ಸಾಮಾಜಿಕ ಕಾರ್ಯಕರ್ತರಾದ ಸಂತೋಷ್ ಆಶ್ರೀತಾ ತಮ್ಮ ಪುತ್ರನಾದ ಆರುಷ್ ಚಂದ್ ನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಭಗವದ್ಗೀತೆ ಗ್ರಂಥವನ್ನು…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ

IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ IIFL ಫೈನಾನ್ಸ್ ನಿಂದ ಮೋಸ ಆರೋಪ – ಕಛೇರಿಗೆ ಬೀಗ ಜಡಿದ ಗ್ರಾಹಕ ರಿಪ್ಪನ್ ಪೇಟೆ : ಇಲ್ಲಿನ ಐಐಎಫ಼್ಎಲ್ ಗೋಲ್ಡ್ ಫೈನಾನ್ಸ್ ನಲ್ಲಿ ಗ್ರಾಹಕನೊಬ್ಬನಿಗೆ ಮೋಸವಾಗಿದೆ ಎಂದು ಆರೋಪಿಸಿ ಇಂದು ಕಛೇರಿಯಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತಿದ್ದಾಗಲೇ ಬೀಗ ಜಡಿದು ಕಛೇರಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ…

Read More

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..!

ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ..! ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ ಮೇ 2ರಂದು ಬಾಲಕಿ ಸ್ನಾನ…

Read More

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ

HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ HOSANAGARA | ಕೌಟುಂಬಿಕ ಕಲಹ ವಿಕೋಪಕ್ಕೆ – ಓರ್ವನ ಕೊಲೆ ಹೊಸನಗರ : ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮವಿತ್ತು. ಪೂಜೆಗೆ ಅಕ್ಕನ ಗಂಡ ದೇವಿಚಂದ್ರ…

Read More