Headlines

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…

Read More

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…

Read More

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್

ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4)…

Read More