ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ.
ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.
ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…