ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ.
ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.
ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…