RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.
ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್ (24) ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಕೆಂಚನಾಲ ಗ್ರಾಮದ ಸರ್ವೆ ನಂ 09 ರ ಜಮೀನಿನಲ್ಲಿ ಶುಂಠಿ ,ಜೋಳ ಹಾಗೂ ಭತ್ತದ ಬೆಳೆಯನ್ನು ಬೆಳೆಯುವ ಸಲುವಾಗಿ ಧರ್ಮಸ್ಥಳ ಸಂಘದಿಂದ 2 ಲಕ್ಷ , ಗ್ರಾಮೀಣ ಅಭಿವೃದ್ಧಿ ಕೂಟ ಸಾಗರ ಸಂಸ್ಥೆಯಿಂದ 1 ಲಕ್ಷ ರೂ ಸಾಲವನ್ನು ಮಾಡಿದ್ದು ಮತ್ತು ಕೈ ಸಾಲವಾಗಿ 4 ರಿಂದ 5 ಲಕ್ಷ ರೂ ಸಾಲ ಮಾಡಿದ್ದಾರೆ ಆದರೆ ಬೆಳೆ ಕೈ ಕೊಟ್ಟಿದ್ದರಿಂದ ನಷ್ಟವುಂಟಾಗಿ ಬೇಸತ್ತು ಭಾನುವಾರ ಮನೆಯಲ್ಲಿಯೇ ಕಳೆನಾಶಕ ವಿಷ ಕುಡಿದಿದ್ದಾರೆ ಕೂಡಲೇ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…