RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ
ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.
ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್ (24) ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಕೆಂಚನಾಲ ಗ್ರಾಮದ ಸರ್ವೆ ನಂ 09 ರ ಜಮೀನಿನಲ್ಲಿ ಶುಂಠಿ ,ಜೋಳ ಹಾಗೂ ಭತ್ತದ ಬೆಳೆಯನ್ನು ಬೆಳೆಯುವ ಸಲುವಾಗಿ ಧರ್ಮಸ್ಥಳ ಸಂಘದಿಂದ 2 ಲಕ್ಷ , ಗ್ರಾಮೀಣ ಅಭಿವೃದ್ಧಿ ಕೂಟ ಸಾಗರ ಸಂಸ್ಥೆಯಿಂದ 1 ಲಕ್ಷ ರೂ ಸಾಲವನ್ನು ಮಾಡಿದ್ದು ಮತ್ತು ಕೈ ಸಾಲವಾಗಿ 4 ರಿಂದ 5 ಲಕ್ಷ ರೂ ಸಾಲ ಮಾಡಿದ್ದಾರೆ ಆದರೆ ಬೆಳೆ ಕೈ ಕೊಟ್ಟಿದ್ದರಿಂದ ನಷ್ಟವುಂಟಾಗಿ ಬೇಸತ್ತು ಭಾನುವಾರ ಮನೆಯಲ್ಲಿಯೇ ಕಳೆನಾಶಕ ವಿಷ ಕುಡಿದಿದ್ದಾರೆ ಕೂಡಲೇ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…
ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಸಾಮೂಹಿಕ ಋಗ್ವೇದ ಉಪಾಕರ್ಮ ಯಜ್ಞ ಮಹೋತ್ಸವ Rituals of Rigveda Upakarma and Vishwakarma Yajna were…
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…