ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..!
ತೀರ್ಥಹಳ್ಳಿ : ವಿದ್ಯುತ್ ಕಂಬದ ತಂತಿಯೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ಯಕ್ಷಗಾನ ಕಲಾವಿದನೊಬ್ಬ ಸಾವನ್ನಪ್ಪಿರುವ ಘಟನೆ ಆಗುಂಬೆ ಸಮೀಪ ನಡೆದಿದೆ.
ತೀರ್ಥಹಳ್ಳಿಯ ಕೊಪ್ಪ ಸಮೀಪದ ಕವಡೆಕಟ್ಟೆ ಬಳಿ ಸೂರಾಲು ಮೇಳದ ಯಕ್ಷಗಾನ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ರದ್ದು ಆಗಿದ್ದರಿಂದ ಯಕ್ಷಗಾನ ಕಲಾವಿದರಾದ ರಂಜಿತ್ ಬನ್ನಾಡಿ ಹಾಗೂ ವಿನೋದ್ ರಾಜ್ ಬೈಕ್ ನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬದ ತಂತಿಯೊಂದು ಬಿದ್ದು ರಂಜಿತ್ ಬನ್ನಾಡಿ ಸಾವನ್ನಪ್ಪಿದರೆ ವಿನೋದ್ ರಾಜ್ ಅವರಿಗೆ ಪೆಟ್ಟಾಗಿದೆ.
ವಿನೋದ್ ರಾಜ್ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…