RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ 30 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು ಅವರನ್ನು ಹತ್ತಿರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಶ್ವತ್ ತಗೊಂಡಿದ್ದ ವ್ಯಕ್ತಿ ಒಬ್ಬನನ್ನು ಸ್ಥಳೀಯರು ಆಸ್ಪತ್ರೆಗೆ ಕೊಂಡಯುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧ ಮುಂಭಾಗ ಜನಸಾಗರವೇ ತುಂಬಿ ಬಂದಿದ್ದು ಮಕ್ಕಳು ಮಹಿಳೆಯರು ಯುವಕರು ಯುವತಿಯರು ಕೊಹ್ಲಿ ಹಾಗೂ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಕಾತರದಿಂದ ಕಾದಿದ್ದರು.
ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧ ಮುಂಭಾಗ ಜನಸಾಗರವೇ ತುಂಬಿ ಬಂದಿದ್ದು ಮಕ್ಕಳು ಮಹಿಳೆಯರು ಯುವಕರು ಯುವತಿಯರು ಕೊಹ್ಲಿ ಹಾಗೂ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಕಾತರದಿಂದ ಕಾದಿದ್ದರು. ನಿರೀಕ್ಷೆಗೂ ಮೀರಿದ ಜನ ಸಮೂಹ ಬಂದಿದ್ದರಿಂದ ಈ ಎಡವಟ್ಟು ಸಂಭವಿಸಿದೆ
ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…
ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…
ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…
ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ Karnataka government bans manufacture, storage, transport,…
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…