ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!
ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ.
ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಆಟೋ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಅದೃಷ್ಟವಶಾತ್ ಆಟೋದಲ್ಲಿ ಪ್ಯಾಸೆಂಜರ್ ಇರಲಿಲ್ಲ.
ಇನ್ನು ಸುಜುಕಿ ಕ್ಯಾರಿ ಶಾಮಿಯಾನ ವಾಹನದ ಮುಂಭಾಗ
ಜಖಂಗೊಂಡಿದ್ದು ಚಾಲಕನಿಗೆ ಯಾವುದೇ ತೊಂದರೆ ಆಗಿಲ್ಲ ಎನ್ನಲಾಗಿದೆ. ಓವರ್ ಟೇಕ್ ಮಾಡಲು ಹೋಗಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…