ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ ಹಲ್ಲೆ..!
ತೀರ್ಥಹಳ್ಳಿ : ಹಾಡಹಗಲೇ ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್ ಇಲಾಖೆಯಿಂದ ತಿಳಿದು ಬರಬೇಕಿದೆ