ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್!!
ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್ ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ ಬೀಳುತ್ತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ ಬೀಳುತ್ತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…
ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026:…
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: "ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ" ಘೋಷಣೆ Sagar MLA Beluru…