RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ
ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.
ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು.
ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ ಪ್ರಾಣಿಯು ಸಾಮಾನ್ಯ ಓತಿಕ್ಯಾತದಂತೆ ಕಂಡರೂ ದೇಹದ ಮೇಲೆ ರೆಕ್ಕೆಯಾಕಾರದ ರಚನೆ ಹೊಂದಿದೆ. ಮರದಿಂದ ಮರಕ್ಕೆ ಹಾರುವ ಸಾಮರ್ಥ್ಯ ಹೊಂದಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಓತಿಯ ಸಂತತಿ ಕಲಕ್ರಮೇಣ ಕ್ಷಿಣಿಸಿದ್ದು ಅಳಿವಿನಂಚಿನಲ್ಲಿರುವ ಜೀವಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಿಪ್ಪನ್ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್ನಲ್ಲಿ ರಾಜೀನಾಮೆ ಪರ್ವ Supporters of…