RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ
ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.
ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು.
ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ ಪ್ರಾಣಿಯು ಸಾಮಾನ್ಯ ಓತಿಕ್ಯಾತದಂತೆ ಕಂಡರೂ ದೇಹದ ಮೇಲೆ ರೆಕ್ಕೆಯಾಕಾರದ ರಚನೆ ಹೊಂದಿದೆ. ಮರದಿಂದ ಮರಕ್ಕೆ ಹಾರುವ ಸಾಮರ್ಥ್ಯ ಹೊಂದಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಓತಿಯ ಸಂತತಿ ಕಲಕ್ರಮೇಣ ಕ್ಷಿಣಿಸಿದ್ದು ಅಳಿವಿನಂಚಿನಲ್ಲಿರುವ ಜೀವಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…