ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..! ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್

ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್‌ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್‌ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ‍್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…

Read More

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More