ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಲಖನೌ ಏರ್ ಪೋರ್ಟ್ ನಲ್ಲಿ ಭಾರಿ ದುರಂತ ತಪ್ಪಿದೆ.ನಿನ್ನೆ ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಕಿಡಿ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ಹೈಡ್ರೋಲಿಕ್ ಸೋರಿಕೆಯಿಂದ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, ಡಿಎನ್‌ಎ, ರೈಬೊಝೋಮ್ ಎಂಬ ನಾಲ್ಕು ಆಯ್ಕೆ ಇತ್ತು. ಜೀನ್ ಸಹ ಪ್ರೋಟಿನ್ ಸೆಲ್ ಎಂದು ಸಂಜನಾ ಉತ್ತರ ನೀಡಿದ್ದಳು. ಆದರೆ ಸರಿಯಾದ ಉತ್ತರ ಡಿಎನ್‌ಎ ಎಂದಿತ್ತು. ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು…

Read More

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !! ಏನಿದು ಸ್ಟೋರಿ.!?

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !!? ಏನಿದು ಸ್ಟೋರಿ ‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಪ್ರೇಯಸಿ ಫೋನ್ ಮಾಡಿ ಕರೆದಿದ್ದಳು. ಲವರ್ ಕರೆದಿದ್ದಾಳೆ ಎಂದು ಊಟವನ್ನೂ ಅರ್ಧಕ್ಕೆ ಬಿಟ್ಟು ಆತ ಹೋಗಿದ್ದ. ಆದರೆ, ವಾಪಸ್ ಬರಲೇ ಇಲ್ಲ! ಪ್ರೇಯಸಿಯ ಅಣ್ಣನೇ ಆತನನ್ನು ನೇರವಾಗಿ ಮತ್ತೆ ಬಾರದ ಲೋಕಕ್ಕೆ ಕಳುಹಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಕುಂಭಮೇಳ, ಕಾಶಿ ಅಯೋಧ್ಯೆ ಎಂದು…

Read More

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು ಗಾಯಗೊಂಡಿರುವುದು ದುರಾದೃಷ್ಟಕರ ಮತ್ತು ದುಃಖದ ಸಂಗತಿಯಾಗಿದೆ ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು…

Read More

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More