
ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!
ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…