ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಹನಿಮೂನ್ ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ ಜೂನ್ 09: ಮೇಘಾಲಯಕ್ಕೆ ಹನಿಮೂನ್​ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ…

Read More

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ

ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್‌ಐ ಗಳ ವರ್ಗಾವಣೆ ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಆನಂದಪುರ ಠಾಣೆಗೆ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ.!? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ಅನಂದಪುರ ಪೊಲೀಸ್…

Read More

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More