ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ ಸಾವು
ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ರಿಪ್ಪನ್ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ ಬೆಳಕೋಡು ನಿವಾಸಿ ಲೋಕೇಶ್ (೪೫) ಎಂದು ಗುರುತಿಸಲಾಗಿದೆ.
ಲೋಕೇಶ್ ತಮ್ಮ ಪತ್ನಿಯ ತವರು ಮನೆಯಾದ ಹುಂಚದಕಟ್ಟೆಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…