ಹುಂಚದಕಟ್ಟೆ ಸಮೀಪದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ರಿಪ್ಪನ್ ಪೇಟೆ ವ್ಯಕ್ತಿ ಸಾವು
ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ರಿಪ್ಪನ್ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ರಿಪ್ಪನ್ ಪೇಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಪಟ್ಟಣದ ಸಮೀಪದ ಕರಡಿಗ ಗ್ರಾಮದ ಬೆಳಕೋಡು ನಿವಾಸಿ ಲೋಕೇಶ್ (೪೫) ಎಂದು ಗುರುತಿಸಲಾಗಿದೆ.
ಲೋಕೇಶ್ ತಮ್ಮ ಪತ್ನಿಯ ತವರು ಮನೆಯಾದ ಹುಂಚದಕಟ್ಟೆಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…