ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ.
ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ ಬಂದಿದ್ದರು. ಈ ವೇಳೆ ಜಲಪಾತದಲ್ಲಿ ಈಜಲು ಇಳಿದಿದ್ದ ಅವರು ಅಚಾನಕ್ ಕಾಲುಜಾರಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…