ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ
ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.
ಸಾಗರದ ತಹಶೀಲ್ದಾರ್ ಆಗಿದ್ದ ಚಂದ್ರಶೇಖರ್ ನಾಯಕ್ ಅವರಿಗೆ ಸ್ಥಳ ನಿರೀಕ್ಷೆಯಲ್ಲಿ ಇರಿಸಲಾಗಿದೆ.ಈ ಸಂಬಂಧ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ರಶ್ಮಿ ಹೆಚ್.ಜೆ. ಅವರು ಸಾಗರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹೊಸನಗರಕ್ಕೆ ನೂತನ ತಹಶೀಲ್ದಾರ್ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಿವಮೊಗ್ಗದ ಮುಜರಾಯಿ ತಹಶೀಲ್ದಾರ್ ಪ್ರದೀಪ್ ಆರ್. ರವರನ್ನು ಹಾವೇರಿ ಉಪ ನೋಟ ವರ್ಗಾವಣೆ ಮಾಡಲಾಗಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…