ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು
ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ.
ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಗ್ರಾಮಕ್ಕೆ ಸಮೀಪದ ಪ್ರೌಢಶಾಲೆಯಲ್ಲಿ 9 ನೇ ತರಗತಿ ಅಭ್ಯಾಸ ಮಾಡುತ್ತಿದ್ದ.
ಮನೆಯ ಅಟ್ಟಣಿಗೆಯಲ್ಲಿ ನಿಖಿಲ್ ನೇ**ಣು ಬಿಗಿದುಕೊಂಡಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…