ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ
ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ.
ಗ್ರಾಮದಲ್ಲಿ ವಾರದ ಸಂತೆಯಾದ ಹಿನ್ನೆಲೆ ಸುತ್ತಲಿನಿಂದ ಆಗಮಿಸಿದ ಗ್ರಾಮಸ್ಥರು ವಾಹನವನ್ನು ನಿಲ್ಲಿಸಿದ್ದರು. ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.
ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ. ಒಣಗಿದ ಅಥವಾ ಬೀಳುವ ಹಂತದಲ್ಲಿರುವ ಮರಗಳನ್ನು ಸ್ಥಳೀಯ ಗ್ರಾಪಂ ಹಾಗೂ ಅರಣ್ಯ ಇಲಾಖೆಯವರು ತೆರವು ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…